ಪಾಪಮೋಚನಿ ಏಕಾದಶಿ

ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಅಪೂಪ ದಾನ

ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ
Read More ಅಪೂಪ ದಾನ