ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ

ತಮ್ಮ ಕೃತಿಗಳಲ್ಲಿ ಸಂಸ್ಕೃತ ಪದಗಳಿಗಿಂತಲೂ ಕನ್ನಡ ಪದಗಳಿಗೇ ಹೆಚ್ಚು  ಒತ್ತನ್ನು ನೀಡುವವೇ ನಲ್ಬರಹಗಳನ್ನು ರಚಿಸಬಹುದು ಎಂಬುದನ್ನು ತೋರಿಸಿಕೊಟ್ಟ, ಕಾವ್ಯವನ್ನು ಮುದ್ದಣ್ಣ ಮನೋರಮೆಯ ಸರಸ ಸಲ್ಲಾಪದ ರೂಪದಲ್ಲಿಯೂ ಕೆಟ್ಟಿಕೊಡಬಹುದು ಎಂದು ತೋರಿಸಿ, ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ಶ್ರೀ ನಂದಳಿಕೆ ಲಕ್ಷ್ಮೀ ನಾರಣಪ್ಪ ಎಲ್ಲರ ಪ್ರೀತಿಯ ಮುದ್ದಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕದ ಸಾಧನೆಗಳು ಇದೋ ನಿಮಗಾಗಿ
Read More ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ