ನಟ ಭಯಂಕರ ವಜ್ರಮುನಿ
ಅಂದಿನ ಕಾಲದ ಹೆಸರಾಂತ ರಾಜಕಾರಣಿಗಳ ವಂಶದ ಕುಡಿಯಾದರೂ ಆಯ್ಕೆ ಮಾಡಿಕೊಂಡಿದ್ದು ರಂಗಭೂಮಿ. ಗದೆ ಹಿಡಿದು ವೇದಿಕೆಯ ಮೇಲೆ ಬಂದು ತನ್ನ ಕಂಚಿನ ಕಂಠದಿಂದ ಸುಸ್ಪಷ್ಟವಾದ ಭಾಷೆಯಲ್ಲಿ ಸಂಭಾಷಣೆಯನ್ನು ಅಬ್ಬರಿಸುತ್ತಿದ್ದರೆ, ಎದುರಿಗಿರುವವರು ಪತರುಗುಟ್ಟು ಹೋಗುವಂತೆ ಮಾಡುತ್ತಿದ್ದ, ಕನ್ನಡ ಚಿತ್ರರಂಗದ ಶ್ರೇಷ್ಠ ಖಳನಟ ಶ್ರೀ ವಜ್ರಮುನಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಟ ಭಯಂಕರ ವಜ್ರಮುನಿ
