ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಮಾಘ ಸ್ನಾನ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು