ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಸಿಂಹಾಚಲಂನ ಸಿಂಹಾದ್ರಿ

ಸಿಂಹಾಚಲಂ ಅಥವಾ ಸಿಂಹಾದ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಊರಾಗಿದೆ. ನರಸಿಂಹ ಸ್ವಾಮಿಯ ಪ್ರಸಿದ್ಧ 18 ಕ್ಷೇತ್ರಗಳಲ್ಲಿ ಸಿಂಹಾದ್ರಿಯೂ ಒಂದಾಗಿದೆ. ಈ ದೇವಾಲಯದಲ್ಲಿ ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವಾದ ನರಸಿಂಹ ಸ್ವಾಮಿಯ ವಿಶಿಷ್ಟವಾದ ವಿಗ್ರಹವಿದೆ. ಈ ವಿಗ್ರಹದ ದೇಹವು ಸದೃಢವಾದ ಮಾನವ ಶರೀರದಂತಿದ್ದರೆ ತಲೆಯ ಭಾಗವು ಸಿಂಹದ ಮುಖ ಹೊಂದಿದೆ ಬೆಟ್ಟದ ಮೇಲೆ ವರಹಾ ನರಸಿಂಹ ಸ್ವಾಮಿಯ ವಾಸಸ್ಥಾನವೆಂದು ಹೇಳಲಾಗುವ ಪ್ರಸಿದ್ಧ ದೇವಾಲಯವಾಗಿದ್ದು ಪ್ರತೀ ವರ್ಷವೂ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ… Read More ಸಿಂಹಾಚಲಂನ ಸಿಂಹಾದ್ರಿ

ಶ್ರೀ ನರಸಿಂಹ ಜಯಂತಿ

ಉಗ್ರಂ ವೀರಂ ಮಹಾ ವಿಷ್ಣುಂ ಜ್ವಲಂತಂ ಸರ್ವತೋಮುಖಂ ನರಸಿಂಹಂ ಭೀಷಣಂ ಭದ್ರಂ ಮೃತ್ಯು ಮೃತ್ಯುಂ ನಮಾಮ್ಯಹಂ. ಅರೇ ಈ ಶ್ಲೋಕವನ್ನು ಎಲ್ಲೋ ಕೇಳಿದ್ದೀವೀ ಅಲ್ವಾ? ಹೌದು ಉಗ್ರಂ ಸಿನಿಮಾದಲ್ಲಿ ನಾಯಕನನ್ನು ಪರಿಚಯಿಸುವಾಗ ಇದೇ ಶ್ಲೋಕವನ್ನು ಅಳವಡಿಸಿಕೊಂಡಿದ್ದಾರೆ. ಈಗಿನ ಕಾಲದವರಿಗೆ ನಮ್ಮ ಶ್ಲೋಕ ಆಚಾರ ವಿಚಾರ ಅಂದ್ರೇ ಅಷ್ಟಕ್ಕಷ್ಟೇ. ಶ್ಲೋಕ ಕಂಠ ಪಾಠ ಮಾಡಿ ಅಂದ್ರೇ ಆಗೋದಿಲ್ಲ. ಅದೇ ಸಿನಿಮಾ ಹಾಡುಗಳನ್ನು ಕೇಳಿ ಥಟ್ ಅಂತಾ ಹೇಳ್ತಾರೆ. ಇಷ್ಟೆಲ್ಲಾ ಪೀಠಿಕೆ ಯಾಕೆ ಅಂತ ಯೋಚಿಸ್ತಿದ್ದೀರಾ? ಇವತ್ತು ವೈಶಾಖ ಮಾಸ,… Read More ಶ್ರೀ ನರಸಿಂಹ ಜಯಂತಿ