ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?
12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?






