ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ