ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಸಿಂಹಾಚಲಂನ ಸಿಂಹಾದ್ರಿ

ಸಿಂಹಾಚಲಂ ಅಥವಾ ಸಿಂಹಾದ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಊರಾಗಿದೆ. ನರಸಿಂಹ ಸ್ವಾಮಿಯ ಪ್ರಸಿದ್ಧ 18 ಕ್ಷೇತ್ರಗಳಲ್ಲಿ ಸಿಂಹಾದ್ರಿಯೂ ಒಂದಾಗಿದೆ. ಈ ದೇವಾಲಯದಲ್ಲಿ ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವಾದ ನರಸಿಂಹ ಸ್ವಾಮಿಯ ವಿಶಿಷ್ಟವಾದ ವಿಗ್ರಹವಿದೆ. ಈ ವಿಗ್ರಹದ ದೇಹವು ಸದೃಢವಾದ ಮಾನವ ಶರೀರದಂತಿದ್ದರೆ ತಲೆಯ ಭಾಗವು ಸಿಂಹದ ಮುಖ ಹೊಂದಿದೆ ಬೆಟ್ಟದ ಮೇಲೆ ವರಹಾ ನರಸಿಂಹ ಸ್ವಾಮಿಯ ವಾಸಸ್ಥಾನವೆಂದು ಹೇಳಲಾಗುವ ಪ್ರಸಿದ್ಧ ದೇವಾಲಯವಾಗಿದ್ದು ಪ್ರತೀ ವರ್ಷವೂ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ… Read More ಸಿಂಹಾಚಲಂನ ಸಿಂಹಾದ್ರಿ

ಶ್ರೀ ನರಸಿಂಹ ಜಯಂತಿ

ವೈಶಾಖ ಶುಕ್ಲ ಚತುದರ್ಶಿಯಂದು ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಶ್ರೀ ನರಸಿಂಹ ಜಯಂತಿಯ ಆಚರಣೆ, ಅದರ ವೈಶಿಷ್ಟ್ಯತೆ ಮತ್ತು ಶ್ರೀ ನರಸಿಂಹ ಸ್ವಾಮಿಯ ಪೌರಾಣಿಕ ಹಿನ್ನಲೆ ಮತ್ತು ಪ್ರಸ್ತುತ ಆ ಘಟನೆ ನಡೆದ ಜಾಗ ಎಲ್ಲಿದೆ? ಎಂಬೆಲ್ಲದರ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ನರಸಿಂಹ ಜಯಂತಿ