ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ