ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಸಂವಿಧಾನದ ಪುಸ್ತಕ ಹಿಡಿದು, ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತ್ರಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಬೊಬ್ಬಿಡುವ ಕಾಂಗ್ರೇಸ್ ನಾಯಕರೇ, ಕರ್ನಾಟಕದಲ್ಲಿ ಅವರ ವಿರುದ್ಧ ಮಾತನಾಡುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದರೆ ಮಾತ್ರಾ ಸಾಲದು ಆದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡು ಅದರ ಅನ್ವರ್ಥವಾಗಿ ನಡೆದು ಕೊಳ್ಳಬೇಕು ಅಲ್ವೇ?

ಏನಂತೀರೀ?… Read More ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!