ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ಜನತಾ ಕರ್ಫ್ಯೂ

ನಮಗೆಲ್ಲರಿಗೂ ಈಗಾಗಲೇ ತಿಳಿದಿರುವಂತೆ ದಿನಾಂಕ 22.03.2020, ಬೆಳಿಗ್ಗೆ 7 ರಿಂದ ರಾತ್ರಿ 9 ಘಂಟೆಯವರೆಗೂ ಸಮಸ್ತ ಭಾರತೀಯರು ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇರಬೇಕೆಂದು ನಮ್ಮ ದೇಶದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ದಿನಾಂಕ 19.03.2020 ರಂದು ರಾತ್ರಿ 8.00 ಘಂಟೆಗೆ ಮಾಡಿದ ಭಾಷಣದಲ್ಲಿ ಕೋರಿಕೊಂಡಿದ್ದಾರೆ. ಬಹಳಷ್ಟು ಜನರಿಗೆ ಒಂದು ಕೇವಲ 14 ಘಂಟೆಗಳ ಅವಧಿಯವರೆಗೆ ಮನೆಯಲ್ಲಿದ್ದರೆ ಮಾರಕ ಸೋಂಕು ಕರೋನವನ್ನು ತಡೆಗಟ್ಟ ಬಹುದೇ? ಹಾಗಿದ್ದಲ್ಲಿ ಇದನ್ನು ಪ್ರಪಂಚಾದ್ಯಂತ ಈಗಾಗಲೇ ಮಾಡುತ್ತಿರಲಿಲ್ಲವೇ ಎಂಬ ಕುಹಕ ಮಾತುಗಳನ್ನಾಡುತ್ತಿದ್ದಾರೆ. ಹಾಗಾಗಿ ಇದು… Read More ಜನತಾ ಕರ್ಫ್ಯೂ