ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)

ಭಾದ್ರಪದ ಶುಕ್ಲ‌ ದ್ವಾದಶಿಯಂದು‌‌ ದೇಶಾದ್ಯಂತ ಭಕ್ತಿ ಭಾವಗಳಿಂದ ಆಚರಿಸಲ್ಪಡುವ ವಾಮನ‌ ಜಯಂತಿಯ‌ ವೈಶಿಷ್ಟ್ಯತೆಯ‌ ಜೊತೆಗೆ, ಓಣಂ, ರಕ್ಷಾಬಂಧನ‌ ಮತ್ತು ಬಲಿಪಾಡ್ಯಮಿಯ ನಂಟಿನ ರೋಚಕತೆ ಇದೋ ನಿಮಗಾಗಿ… Read More ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)

ವಟ ಸಾವಿತ್ರಿ ವ್ರತ

ಪತಿವ್ರತೆ ಸಾವಿತ್ರಿಯು ಯಮಧರ್ಮರಾಯನಿಂದ ತನ್ನ ಪತಿ ಸತ್ಯವಾನನ ಆಯುಷ್ಯವನ್ನು ವೃದ್ಧಿ ಮಾಡಿದ ದಿನವಾದ ಜೇಷ್ಠ ಮಾಸದ ಹುಣ್ಣಿಮೆಯಂದು ವಟಸಾವಿತ್ರಿ ವ್ರತ ಎಂದು ಆಚರಿಸುವ ಸಂಪ್ರದಾಯವಿದ್ದು, ಆ ವ್ರತಾಚರಣೆ ಮತ್ತು ಅದರ ಫಲಾಫಲಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಟ ಸಾವಿತ್ರಿ ವ್ರತ

ಭೀಮಕುಂಡ್/ನೀಲ್ ಕುಂಡ್

ನಮಗೆಲ್ಲ ತಿಳಿದಿರುವಂತೆ, ನಮ್ಮ ಭಾರತ ದೇಶ ವಿವಿಧತೆಗಳಲ್ಲಿ ಏಕತೆಯನ್ನು ಹೊಂದಿರುವುದರ ಜೊತೆಗೆ ಹಲವಾರು ವಿಶೇಷತೆಗಳನ್ನು ಹೊಂದಿರುವ ದೇಶವಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ, ಸಂಪ್ರದಾಯ, ಆಧ್ಯಾತ್ಮ, ಆಚಾರ ವಿಚಾರಗಳಲ್ಲಿ ಇತರ ಎಲ್ಲಾ ದೇಶಗಳಿಗಿಂತಲೂ ಭಿನ್ನವಾಗಿ ನಿಲ್ಲುವುದಷ್ಟೇ ಅಲ್ಲದೇ, ಇಲ್ಲಿನ ಪ್ರಾಕೃತಿಕ ಇತಿಹಾಸವೂ ವಿಭಿನ್ನವಾಗಿದ್ದು, ತನ್ನ ಅಡಿಯೊಳಗೆ ಅದೆಷ್ಟೋ ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಅಂತಹ ವಿಚಿತ್ರ ರಹಸ್ಯಗಳಲ್ಲಿ ಭೀಮ್ ಕುಂಡ್ ಅಥವಾ ನೀಲ್ ಕುಂಡ್ ಸಹಾ ಒಂದಾಗಿದೆ. ಈ ನೈಸರ್ಗಿಕ ಕೊಳದ ವಿಶೇಷತೆ ಏನೆಂದರೆ ಇದುವರೆಗೂ ಈ ಕೊಳದ ಆಳ ಎಷ್ಟಿದೆ… Read More ಭೀಮಕುಂಡ್/ನೀಲ್ ಕುಂಡ್

ಯುಗಾದಿ ಹಬ್ಬ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್ರದಲ್ಲಿ ಅಳವಡಿಸಿಕೊಂಡು ಲೀಲಾವತಿಯವರು ಹಾಡುತ್ತ ನರ್ತಿಸುವುದನ್ನು ನೋಡುತ್ತಿದ್ದರೆ ಅದುವೇ ಕಣ್ಣಿಗೆ ಹಬ್ಬ. ಮನಸ್ಸಿಗೆ ಆನಂದ. ನಮ್ಮ ಹಿರೀಕರು ನಮ್ಮ ಹವಾಮಾನಕ್ಕೆ ಅನುಗುಣವಾಗಿಯೇ ಬಹುತೇಕ ಹಬ್ಬಗಳನ್ನು ಆಚರಿಸುವ ಪದ್ದತಿಯನ್ನು ರೂಢಿಮಾಡಿದ್ದಾರೆ. ಅಂತೆಯೇ ಪ್ರಕೃತಿಯೂ ತನ್ನ ಹಳೆಯದ್ದನೆಲ್ಲಾ ಕಳೆದು ಕೊಂಡು ಹೊಸ ಹೊಸದಾಗಿ ಚಿಗುರು ಎಲೆಗಳಿಂದ ಕಂಗೊಳಿಸುತ್ತಾ ಸೂರ್ಯನೂ ಕೂಡಾ ಕೆಲವೇ… Read More ಯುಗಾದಿ ಹಬ್ಬ