ಇನ್ಪೋಸಿಸ್ ಸುಧಾ ಮೂರ್ತಿ

ಇಂದಿನ ಕಾಲದಲ್ಲಿ  ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿಯುವವರೇ ಹೆಚ್ಚಾಗಿರುವಾಗ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿಯಾಗಿದ್ದರೂ ಸಾಮಾನ್ಯವಾದ  ಸೀರೇ ಉಟ್ಟುಗೊಂಡು ನಿರಾಭರಣೆಯಾಗಿ ಒಂದು ಚೂರು ಹಮ್ಮು ಬಿಮ್ಮಿಲ್ಲದೇ ಯಾವುದೇ ಪ್ರಚಾರದ ಗೀಳಿಲ್ಲದೇ ಸದ್ದಿಲ್ಲದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸರಳ ಸಹನಾಮೂರ್ತಿ ಶ್ರೀಮತಿ ಸುಧಾಮೂರ್ತಿಯವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ. ಸುಧಾಮೂರ್ತಿಯವರ ಪೂವಜರು  ಅವಿಭಜಿತ ಧಾರವಾಡ ಜಿಲ್ಲೆಯ ಶಿಗ್ಗಾಂವ್‌ (ಈಗ ಹಾವೇರಿ ಜಿಲ್ಲೆಯ… Read More ಇನ್ಪೋಸಿಸ್ ಸುಧಾ ಮೂರ್ತಿ