ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಇಂದಿನ ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆಯೂ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವರ್ಷಗಳನ್ನು ಪೂರೈಸಿದ್ದು, ನಾನು ಕಲಿತ ಶಾಲೆಗೆ ನನ್ನದೊಂದು ಕೊಡುಗೆ ಎಂಬ ವಿನೂತನ ಶೀರ್ಷಿಕೆಯ ಅಡಿಯಲ್ಲಿ ಇದೇ 2025ರ ಏಪ್ರಿಲ್ ತಿಂಗಳ 11, 12 ಹಾಗೂ 13 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಮತ್ತು ಅಷ್ಟೇ ಅರ್ಥ ಪೂರ್ಣ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಒಂದು ಕಾಲದಲ್ಲಿ ಕಾಶ್ಮೀರೀ ಪಂಡಿತರಿಂದಲೇ ಆವೃತವಾಗಿದ್ದ ಕಾಶ್ಮೀರದ ಕಣಿವೆಯಲ್ಲಿಿ ಇಂದು ಅವರೇ ಅಲ್ಪಸಂಖ್ಯಾತರಾಗಿರುವಂತಹ ದೌರ್ಭಾಗ್ಯವಾಗಿದ್ದರೂ, ಶ್ರೀನಗರದ ಹೃದಯಭಾಗದಲ್ಲಿರುವ ಭವ್ಯವಾದ ಶ್ರೀ ಶಂಕರಾಚಾರ್ಯ ದೇವಾಲಯ ಇಡೀ ಶ್ರೀನಗರಕ್ಕೇ ಮುಕುಟಪ್ರಾಯವಾಗಿದೆ. ಆ ದೇವಾಲಯದ ಸ್ಥಳ ಪುರಾಣ, ಶೀ ಜೇಷ್ಠೇಶ್ವರನ ದರ್ಶನದ ಜೊತೆಗೆ, ಮೈಸೂರು ಅರಸರಿಗೂ ಆ ದೇವಾಲಯಕ್ಕೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಯೋಣ ಬನ್ನಿ… Read More ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಇಸ್ರೇಲಿನ ಹೈಫಾ ನಗರಕ್ಕೂ ಬೆಂಗಳೂರಿಗೂ ಸುಮಾರು 4,800km ದೂರವಿದ್ದರೂ, ಬೆಂಗಳೂರಿನ ಜೆಸಿ ನಗರದಲ್ಲಿ ಹೈಫಾ ಸ್ಮಾರಕವಿದ್ದರೆ, ಪ್ರತೀ ವರ್ಷ ಸೆಪ್ಟೆಂಬರ್ 23ರಂದು ಹೈಫಾದಲ್ಲಿ ಆಚರಿಸಲಾಗುವ ಹೈಫಾ ಡೇಯಂದು ಮೈಸೂರಿನ ಅರಸರು ಮತ್ತು ಮೈಸೂರಿನ ಸೈನಿಕರನ್ನು ಗೌರವದಿಂದ ನೆನೆಯುವುದರ ಹಿಂದಿರುವ ರೋಚಕದ ಕಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್