ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು