ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ