ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಕಾಸಿದ್ದರೆ ಕೈಲಾಸ, ದುಡ್ಡೇ ದೊಡ್ಡಪ್ಪ ಎನ್ನುವ ಇಂತಹ ಕಾಲದಲ್ಲೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಿರಲಿಂದು ದೂರದೃಷ್ಟಿಯಿಂದ ಸುಮಾರು 120 ವರ್ಷಗಳ ಹಿಂದೆಯೇ ಸಮಾಜಕ್ಕಾಗಿ ತಮ್ಮ ಇಡೀ ಸಂಪತ್ತನ್ನು ಧಾರೆ ಎರೆದಿದ್ದಂತಹ ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ