ನಿಜಾಥ೯ದಲ್ಲಿ ಮಾನವರಾಗೋಣ

ಆತ್ಮೀಯರೇ, ಚಳಿ ಇಳಿಮುಖವಾಗಿ ನೀಧಾನವಾಫಿ ಬೇಸಿಗೆ ಕಾಲ ಆರಂಭವಾಗಿದೆ. ಪಕ್ಷಿಸಂಕುಲಕ್ಕೆ ಇದು ಕಷ್ಟದ ಕಾಲ. ಬಾಯಾರಿಕೆ ತಣಿಸಿಕೊಳ್ಳಲು ನೀರನ್ನರಸುವ ಹಕ್ಕಿಗಳ ಉಳಿವಿಗಾಗಿ ನಮ್ಮ ಕೈತೋಟದಲ್ಲಿ, ತಾರಸಿಯ ಮೇಲೆ ಅಗಲವಾದ ಅಂಚು ದಪ್ಪಗಿರುವ ಮಣ್ಣಿನ ಅಥವಾ ಪ್ಲಾಸ್ಟಿಕ್ ಪಾತ್ರೆಯಲ್ಲಿ ಒಂದಿಷ್ಟು ನೀರನ್ನಿಡೋಣ. ಆ ಪಾತ್ರೆಯೊಳಗೆ ಪಕ್ಷಿಗಳು ಕುಳಿತು ನೀರು ಕುಡಿಯಲು ಅನುಕೂಲವಾಗುವ ಹಾಗೆ ಯಾವುದಾದರೂ ಒಂದೆರಡು ಕತ್ತರಿಸಿದ ಗಿಡಗಳ ಕಾಂಡಗಳನ್ನು ಹಾಕಿಡೋಣ. ಸಾಧ್ಯವಾದರೆ ಒಂದೆರಡು ಚಮಚೆ ಕಿರು ಧಾನ್ಯ ಗಳನ್ನೂ ಪಕ್ಕದಲ್ಲೇ ಇನ್ನೊಂದು ತಟ್ಟೆಯಲ್ಲಿಡೋಣ. ನಮ್ಮ ಪರಿಸರ ಸ್ವಚ್ಛ… Read More ನಿಜಾಥ೯ದಲ್ಲಿ ಮಾನವರಾಗೋಣ