ಹೃದಯ ಶ್ರೀಮಂತಿಕೆ

ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ

ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ