ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ

ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ್ ಅನ್ನಕ್ಕನವರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಛಾಯಾಗ್ರಾಹಕರಾಗಿ ಚಿತ್ರರಂಗವನ್ನು ಪ್ರವೇಶಿಸಿ, ಭಗವಾನ್ ಅವರೊಂದಿಗೆ ಜೋಡಿಯಾಗಿ ಕನ್ನಡದ ಬಹುತೇಕ ಲೇಖಕರ ಒಳ್ಳೊಳ್ಳೆಯ ಕಾದಂಬರಿಗಳನ್ನು ಚಿತ್ರವನ್ನಾಗಿಸಿ, ಕನ್ನಡಿಗರ ಮನಸ್ಸಿನ ಶಾಶ್ಗತವಾಗಿ ಮನೆ ಮಾಡಿರುವ ಬಿ ದೊರೈರಾಜ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಸಾವಿನಲ್ಲೂ ಜೋಡಿಯಾಗಿಯೇ ಮೆರೆದ ಕುತೂಹಲಕಾರಿ ಸಂಗತಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಪತಿ ಶ್ರೀ ಬಿ.ವಿ. ಕಾರಾಂತರ ಹಿಂದಿನ ಬಹು ದೊಡ್ಡ ಶಕ್ತಿಯಾಗಿ, ಸ್ವತಃ ನಟಿ, ರಂಗಕರ್ಮಿ, ವಸ್ತ್ರವಿನ್ಯಾಸಕಿಯಷ್ಟೇ ಅಲ್ಲದೇ, ಕನ್ನಡದ ಪ್ರಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಂತಹ ಶ್ರೀಮತಿ ಪ್ರೇಮಾ ಕಾರಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.
Read More ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್