ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ