ಕಹಳೆ ಬಂಡೆ (ಬ್ಯೂಗಲ್ ರಾಕ್)

ಬೆಂಗಳೂರಿನ ಅತ್ಯಂತ ಪುರಾತನ ಬಡಾವಣೆಯಾದ ಬಸವನಗುಡಿಯಲ್ಲಿರುವ ಕಹಳೆ ಬಂಡೆಯ ಐತಿಹ್ಯವೇನು? ಆ ಬಂಡೆಗೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಉದ್ಯಾನನದ ವಿಶೇಷತೆಗಳೇನು? ಆ ಜಾಗದಲ್ಲಿ ಉಗಮವಾಗುವ ನದಿ ಯಾವುದು? ಎಂಬೆಲ್ಲಾ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಕಹಳೆ ಬಂಡೆ (ಬ್ಯೂಗಲ್ ರಾಕ್)

ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ