ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ಅಕ್ಷಯ ತೃತೀಯ/ತದಿಗೆ

ವೈಶಾಖ ಮಾಸದ ಶುದ್ಧ ತೃತೀಯದ ತಿಥಿಯಂದು ಆಚರಿಸಲಾಗುವ ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯದ ಹಿನ್ನಲೆಯೇನು? ಈ ದಿನದಂದು ಚಿನ್ನ ಖರೀಧಿಸಿದಲ್ಲಿ ಮಾತ್ರವೇ ಫಲ ದೊರೆಯುವುದೇ? ಅಥವಾ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಬೇರೇ ಯಾವುದಾದರೂ ವಿಧಾನವಿದೆಯೇ? ಎಂಬೆಲ್ಲಾ ಜಿಜ್ಞಾಸೆಗಳಿಗೆ ಇದೋ ಇಲ್ಲಿದೆ ಉತ್ತರ.… Read More ಅಕ್ಷಯ ತೃತೀಯ/ತದಿಗೆ

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು