ಶ್ರೀ ರಾಮಕೃಷ್ಣ ಹೆಗಡೆ

ಸದುದ್ದೇಶಗಳಿಂದ,ಜನತೆಯ ಕೈಗೆ ಆಡಳಿತ ನೀಡಿ, ಯಾವುದೇ ಜಾತಿಯ ಹಂಗು ಮತ್ತು ಬೆಂಬಲವಿಲ್ಲದೇ, ಹೇಗೆ ಯಶಸ್ವೀ ಆಡಳಿತ ನಡೆಸಬಹುದು ಎಂಬುದನ್ನು ತೋರಿಸಿದ, ರಾಜ್ಯ ಕಂಡ ಧೀಮಂತ ಜನಾನುರಾಗಿ, ಶ್ರೀ ರಾಮಕೃಷ್ಣ ಹೆಗಡೆ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ರಾಮಕೃಷ್ಣ ಹೆಗಡೆ

ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್