ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ