ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಮೌನ (pin drop silence)

ಮಾತು ಬೆಳ್ಳಿ, ಮೌನ ಬಂಗಾರ. ಎಲ್ಲೆಡೆಯೂ ಅಬ್ಬಿರಿದು ಬೊಬ್ಬಿರುವ ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತವೆ ಎನ್ನುವುದು ನಿಜವಾಗಿರದೇ, ಕೆಲವೊಮ್ಮೆ ಮೌನವೂ ಸಹಾ ಪ್ರಭಲ ಅಸ್ತ್ರವಾಗುತ್ತದೆ ಎನ್ನುವ ಅದ್ಭುತ ಮೂರು ಪ್ರಸಂಗಗಳು ಇದೋ ನಿಮಗಾಗಿ… Read More ಮೌನ (pin drop silence)

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?