ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಬ್ರಿಟಿಷರು ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಒಡೆದು ಎರಡು ದೇಶಗಳಾಗಿ ಮಾಡಿ ಹೋದ ನಂತರ ಸ್ವಾತಂತ್ರ್ಯ ಭಾರತದ ಮೊತ್ತ ಮೊದಲ ಪ್ರಧಾನಿಯಾಗಿ ನೆಹರು ಅಧಿಕಾರ ವಹಿಸಿಕೊಂಡಿದ್ದರು. ನಮ್ಮ ದೇಶಕ್ಕಾಗಿ ಸೂಕ್ತವಾದ ರಕ್ಷಣಾ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ನಮ್ಮ ಸೈನ್ಯಕ್ಕೆ ಅತ್ಯುತ್ತಮ ಭಾರತೀಯ ಕಮಾಂಡರ್ ಮತ್ತು ಅತ್ಯಂತ ಅನುಭವಿ ವ್ಯಕ್ತಿಯನ್ನು ಸೇನಾ ಮುಖ್ಯಸ್ಥರಾಗಿ ಆಯ್ಕೆ ಮಾಡಲು ಬಯಸಿತ್ತು. ಆದರೆ ನೆಹರು ಅವರಿಗೆ ಇದ್ದಕ್ಕಿಂದ್ದಂತೆಯೇ ಜಗತ್ಪ್ರಸಿದ್ದ ನಾಯಕನಾಗುವ ಮತ್ತು ಭಾರತ ಅಹಿಂಸಾಪ್ರಿಯ ದೇಶ ಎಂದು ತೋರಿಸುವ ಉಮ್ಮೇದು. ಹಾಗಾಗಿ ನಮ್ಮ ದೇಶಕ್ಕೆ… Read More ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ