bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಭಯಾನಕವಾಗಿದೆ ಮತ್ತು ಮುಂದಿನ ದಿನಗಳಲ್ಲಿ, ಅವರ ಪರಿಸ್ಥಿತಿ ಇನ್ನೂ ಹದಗೆಡಲಿದೆ ಎಂಬುದು ನನ್ನ ಸೀಮಿತ ರಾಜಕೀಯ ಅನುಭವದಲ್ಲಿ ಹೇಳಲು ಇಚ್ಚಿಸುತ್ತಿದ್ದೇನೆ. ಹೀಗೆ ಹೇಳುವುದಕ್ಕೆ ಹಲವಾರು ಪ್ರಭಲ ಕಾರಣಗಳಿವೆ ಆ ಪಕ್ಷ ಮತ್ತು ಕುಟುಂಬದ ಸಮಸ್ಯೆ ಏನೆಂದರೆ, ಅವರ ರಾಜಕೀಯ ಅಧಃಪತನದ ಸ್ಥಿತಿ ಅವರಿಗೆ ಸ್ಪಷ್ಟವಾಗಿ ಗೋಚರಿಸುತ್ತಿದೆಯಾದರೂ, ಅದರಿಂದ ಹೇಗೆ ಹೊರಬರುವುದು ಎಂಬುವುದನ್ನು ಅರ್ಥ ಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾಧ್ಯವಾಗುತ್ತಿಲ್ಲ ಎನ್ನುವುದಕ್ಕಿಂದ ಅವರಲ್ಲಿರುವ ಅಹಂ ನಿಂದಾಗಿ ಪರಿಸ್ಥಿತಿಯಿಂದ… Read More ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?