ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ನೆನ್ನೆ ತಾನೇ ಜನರನ್ನು ಕಾಯುವ ರಕ್ಷಕರೇ ಭಕ್ಷಕರದಾದರೆ ಜನರನ್ನು ಕಾಯುವವರು ಯಾರು? ಎನ್ನುವ ಲೇಖನ ಬರೆದು ಪ್ರಕಟಿಸಿ ರಾತ್ರಿ ಕಳೆದು ಬೆಳಗಾಗುವುದರೊಳಗೆ, ಮತ್ತದೇ ಕೆಲ ಸರ್ಕಾರೀ ಅಧಿಕಾರಿಗಳು ಜೈಪುರದ ಕ್ಯಾಸಿನೋ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ನೋಡಬಾರದಂತಹ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುತ್ತಾ, ಅಲ್ಲಿನ ಸ್ಥಳೀಯ ಪೋಲಿಸರು ನಡೆಸಿದ ಧಾಳಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಹಿರಿಯ ಸರ್ಕಾರಿಗಳ ಸಹಿತ ಸುಮಾರು 84 ಬಂಧನವಾಗಿರುವ ಸುದ್ಧಿ ಕೇಳಿ ನಿಜಕ್ಕೂ ಮನಸ್ಸಿಗೆ ಖೇಧ ಉಂಟಾಗುತ್ತಿದೆ… Read More ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ಭಗವಾನ್ ಗೌತಮ ಬುದ್ಧ

ಗೌತಮ ಸಿದ್ಧಾರ್ಥ ಕೇವಲ ಸರ್ವ ಸಂಗ ಪರಿತ್ಯಾಗದಿಂದ ಬುದ್ಧನಾಗಲಿಲ್ಲ. ಬದಲಾಗಿ ಆತ ತಾನು ಕಂಡ ಕೊಂಡ ಬದುಕಿನ ಸತ್ಯ ದರ್ಶನದಿಂದ ಹೇಗೆ ಬುದ್ಧನಾಗಿ ಜಗದ್ವಿಖ್ಯಾತನಾದ ಎಂಬ ರೋಚಕತೆ ಇದೋ ನಿಮಗಾಗಿ … Read More ಭಗವಾನ್ ಗೌತಮ ಬುದ್ಧ

ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ