ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಹಾಸನಾಂಬಾ

ಹಾಸನ ಎಂಬ ಹೆಸರು ಬರಲು ಕಾರಣವಾದ ಗ್ರಾಮದೇವತೆ ಹಾಸನಾಂಬೆಯ ಐತಿಹ್ಯದ ಜೊತೆಗೆ, ವರ್ಷಕ್ಕೊಮ್ಮೆ ಕೇವಲ 10-12 ದಿನಗಳು ಮಾತ್ರವೇ ಭಕ್ತಾದಿಗಳ ದರ್ಶನಕ್ಕೆ ತೆರೆಯುವ ಆ ದೇವಾಲಯದ ವೈಶಿಷ್ಟ್ಯತೆಗಳು, ವರ್ಷವಿಡೀ ಉರಿಯುವ ದೀಪ, ಬಾಡದ ಹೂವುಗಳು ಮತ್ತು ಹಳಸದ ಪ್ರಸಾದದ ಕುರಿತಾದ ರೋಚಕ ವಿಷಯಗಳು ಇದೋ ನಿಮಗಾಗಿ … Read More ಹಾಸನಾಂಬಾ

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ