ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಸಂವಿಧಾನ ಕತೃ ಸರ್ ಬೆನಗಲ್ ನರಸಿಂಗರಾವ್

ಬೆನಗಲ್  ಎಂಬ ಹೆಸರನ್ನು ಕೇಳಿದ ಕೂಡಲೇ ನಮಗೆ ಥಟ್  ಅಂತಾ ನೆನಪಾಗೋದೇ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ನಿರ್ದೇಶಕ ಶ್ಯಾಂ ಬೆನಗಲ್ ಮತ್ತು ಭಾರತದ ಸಂವಿಧಾನದ ಕರ್ತೃಗಳು ಯಾರು ಎಂದಾಕ್ಷಣವೇ ಥಟ್  ಅಂತಾ ನೆನಪಗೋದೇ ಡಾ. ಬಿ. ಆರ್. ಅಂಬೇಡ್ಕರ್ ಅವರು. ನಿಜ ಹೇಳಬೇಕೆಂದರೆ, ಬೆನಗಲ್ ಮತ್ತು ಭಾರತದ ಸಂವಿಧಾನಕ್ಕೆ ಶ್ಯಾಮ್ ಮತ್ತು ಅಂಬೇಡ್ಕರ್ ಅವರು ಒಂದು ರೀತಿಯ ಅತಿಥಿ ಅಧ್ಯಾಪಕರು (visiting professor) ಎಂದರೆ ಬಹುತೇಕರಿಗೆ  ಅಚ್ಚರಿ ಮೂಡಬಹುದು  ಇನ್ನೂ ಕೆಲವರು ಸಿಟ್ಟಾಗಲೂ ಬಹುದು. ಆದರೆ ಇತಿಹಾಸವನ್ನಂತೂ… Read More ಸಂವಿಧಾನ ಕತೃ ಸರ್ ಬೆನಗಲ್ ನರಸಿಂಗರಾವ್