ಇತಿಹಾಸದಲ್ಲೇ ಅಪರೂಪದ ಕುಟುಂಬದ ವ್ಯಾಜ್ಯ!

ವಯಸ್ಸಾದ ತಂದೆ ತಾಯಿರನ್ನು ನೋಡಿಕೊಳ್ಳಲಾಗದ ಮಕ್ಕಳು ಅವರನ್ನು ವೃಧ್ಧಾಶ್ರಮಕ್ಕೆ ಸೇರಿಸುವಂತಹ ಕಾಲದಲ್ಲಿ, ಆಸ್ತಿಗಾಗಿ ಹೆತ್ತ ಅಪ್ಪಾ ಅಮ್ಮನನ್ನೇ ಕೊಲೆ ಮಾಡುವಂತಹ ಕಾಲದಲ್ಲಿ ಅಪ್ಪಾ ಅಮ್ಮನನ್ನು ನೋಡಿಕೊಳ್ಳುವ ಸಲುವಾಗಿ ನ್ಯಾಯಾಲಯದ ಮೆಟ್ಟೆಲು ಏರಿದ್ದ, ಇಂದಿನ ಯುವಜನತೆ ಓದಲೇ ಬೇಕಾದಂತಹ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಇತಿಹಾಸದಲ್ಲೇ ಅಪರೂಪದ ಕುಟುಂಬದ ವ್ಯಾಜ್ಯ!

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?