ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಂಡಾಯವೆದ್ದು ದೇಶಾದ್ಯಂತ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾಳು ಮಾಡಿದಾಗ, ಅಗ್ನಿಪಥ್ ಯೋಜನೆ ಫಲಾಫಲಗಳೇನು? ಅದು ಯುವಕರಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದರ ಸಂಪೂರ್ಣ ವಿವರಗಳನ್ನು ತಿಳಿಸಿದಾಗ, ಓದುಗರೊಬ್ಬರು, ನಿಮಗೆ ಸೈನಿಕ ಎಂದರೆ ಏನು ಗೊತ್ತಾ? ನೀವ್ಯಾಕೆ ಸೈನಿಕರಾಗಿಲ್ಲ? ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಏಕೆ ಸೇರಿಸಿಲ್ಲ? ಎಂಬ ಅಕ್ಷೇಪ ಎತ್ತಿದ್ದರು. ಹಾಗಾಗಿ ನಾನು ಯೌವನಾವಸ್ಥೆಯಲ್ಲಿದ್ದಾಗ ಸೈನ್ಯಕ್ಕೆ ಸೇರಲು ನಾನು ಮಾಡಿದ ಸಾಹಸಗಳ ಪರಿಯ  ಮೋಜಿನ… Read More ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು