ಶ್ರಾವಣ ಮಾಸ ಭಕ್ತಿ, ಪ್ರಕೃತಿ, ಸಂಪ್ರದಾಯ ಮತ್ತು ಕುಟುಂಬ ಬಂಧಗಳ ಪವಿತ್ರ ಸಂಗಮ

ಆಶಾಡ ಮಾಸ ಕಳೆದು ಶ್ರಾವಣ ಮಾಸ ಬರುತ್ತಿದ್ದಂತೆಯೇ, ಆಸ್ತಿಕರಿಗೆ ಹಬ್ಬಗಳ ಸಡಗರ ಸಂಭ್ರಮದ ಮಾಸ. ಈ ತಿಂಗಳಿಗೆ ಆ ಹೆಸರು ಏಕೆ ಬಂದಿತು? ಶ್ರಾವಣ ಮಾಸದಲ್ಲಿ ಶಿವನನ್ನು ಪೂಜಿಸಬೇಕೋ ಇಲ್ಲವೇ ಮಹಾವಿಷ್ಣುವಿನನ್ನು ಭಜಿಸಬೇಕೋ? ಈ ತಿಂಗಳಲ್ಲಿ ಬರುವ ಪ್ರಮುಖ ಹಬ್ಬಗಳು ಮತ್ತು ಅದರ ವೈಶಿಷ್ಟ್ಯವೇನು ಎಂಬೆಲ್ಲಾ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ… Read More ಶ್ರಾವಣ ಮಾಸ ಭಕ್ತಿ, ಪ್ರಕೃತಿ, ಸಂಪ್ರದಾಯ ಮತ್ತು ಕುಟುಂಬ ಬಂಧಗಳ ಪವಿತ್ರ ಸಂಗಮ

ಸೋಲೇ ಗೆಲುವಿನ ಸೋಪಾನ

ಬಾಹ್ಯಕಾಶ ತಂತ್ರಜ್ಞಾನದಲ್ಲಿ ಇಸ್ರೋ ನಡೆದು ಬಂದ ದಾರಿ ಮತ್ತು ಅದರ ಸಾಧನೆಗಳ ಜೊತೆ, ಚಂದ್ರಯಾನ ಲ್ಯಾಂಡರಿಗೆ ವಿಕ್ರಂ ಲ್ಯಾಂಡರ್ ಎನ್ನುವ ಹೆಸರಿನ ಹಿಂದಿರುವ ರೋಚಕತೆ, ಪ್ರಗ್ನಾನ್ ರೋವರ್ ಚಂದ್ರನ ದಕ್ಷಿಣ ಧೃವದ ಮೇಲೆ ಹೇಗೆ ಭಾರತೀಯರ ಛಾಪನ್ನು ಅಧಿಕೃತವಾಗಿ ಮೂಡಿಸಲಿದೆ ಮತ್ತು ಇಸ್ರೋದ ಮುಂದಿನ ಗುರಿಗಳೇನು ಎಂಬೆಲ್ಲಾ ಕುರಿತಾದ ಸಮಗ್ರಮಾಹಿತಿ ಇದೋ ನಿಮಗಾಗಿ… Read More ಸೋಲೇ ಗೆಲುವಿನ ಸೋಪಾನ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಪಂಚಾಂಗದ ಪಜೀತಿ

ಇಂದಿನ ಆಧುನಿಕ ಯುಗದಲ್ಲಿ ಬೆರಳಿನ ತುದಿಯ ಮೊಬೈಲಿನಲ್ಲೇ ಪಂಚಾಂಗ ಸಿಗುವಂತಿದ್ದರೂ, ಯುಗಾದಿ ಹಬ್ಬಂದು ಪೂಜೆಗೆ ಪಂಚಾಂಗ ಇರಲೇ ಬೇಕು. ಪಂಚಾಂಗವನ್ನು ಕೊಂಡು ತರಲು ಸೋಮಾರಿತನ ಮಾಡಿ ಕಡೆಗೆ ಅನುಭವಿಸಿದ ರೋಚಕತೆ ಇದೋ ನಿಮಗಾಗಿ. … Read More ಪಂಚಾಂಗದ ಪಜೀತಿ

ಚಾಂದ್ರಮಾನ ಯುಗಾದಿ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್ರದಲ್ಲಿ ಅಳವಡಿಸಿಕೊಂಡು ಲೀಲಾವತಿಯವರು ಹಾಡುತ್ತ ನರ್ತಿಸುವುದನ್ನು ನೋಡುತ್ತಿದ್ದರೆ ಅದುವೇ ಕಣ್ಣಿಗೆ ಹಬ್ಬ. ಮನಸ್ಸಿಗೆ ಆನಂದ. ನಮ್ಮ ಹಿರೀಕರು ನಮ್ಮ ಹವಾಮಾನಕ್ಕೆ ಅನುಗುಣವಾಗಿಯೇ ಬಹುತೇಕ ಹಬ್ಬಗಳನ್ನು ಆಚರಿಸುವ ಪದ್ದತಿಯನ್ನು ರೂಢಿಮಾಡಿದ್ದಾರೆ. ಅಂತೆಯೇ ಪ್ರಕೃತಿಯೂ ತನ್ನ ಹಳೆಯದ್ದನೆಲ್ಲಾ ಕಳೆದು ಕೊಂಡು ಹೊಸ ಹೊಸದಾಗಿ ಚಿಗುರು ಎಲೆಗಳಿಂದ ಕಂಗೊಳಿಸುತ್ತಾ ಸೂರ್ಯನೂ ಕೂಡಾ ಕೆಲವೇ… Read More ಚಾಂದ್ರಮಾನ ಯುಗಾದಿ

ಪಂಚಾಂಗವೆಂದರೆ ಅರ್ಥವಾಗದ ಶ್ಲೋಕಗಳ ಕಗ್ಗಂಟಲ್ಲ!

ಏ.6 ಯುಗಾದಿ, ಪಂಚಾಂಗ ಪೂಜಿಸುವ ದಿನ. ತಿಥಿ, ವಾರ, ನಕ್ಷತ್ರ, ಯೋಗ ಹಾಗೂ ಕರ್ಣ ಎಂಬ ಐದು ಅಂಗಗಳ ವೈಜ್ಞಾನಿಕ ಸಮ್ಮಿಲನವೇ ಪಂಚಾಂಗ…. ಲೇಖಕರು : ಟಿ.ಎಂ. ಸತೀಶ್, ಸಂಪಾದಕರು, ourtemples.in ಪಂಚಾಂಗ ನೋಡುವುದು ಅರ್ಥಾತ್ ಓದುವುದೇ ಒಂದು ಕಲೆ. ಎಲ್ಲರಿಗೂ ಪಂಚಾಂಗ ನೋಡಲು ಬರುವುದಿಲ್ಲ. ಹಲವರು ಪಂಚಾಂಗ ಎಂದರೆ ಅರ್ಥವಾಗದ ಕಗ್ಗಂಟು, ಅದು ಪುರೋಹಿತರ ಸ್ವತ್ತು ಎಂದೇ ತಿಳಿದಿದ್ದಾರೆ. ವಾಸ್ತವವಾಗಿ ಪಂಚಾಂಗ ಎಂದರೆ ಅರ್ಥವಾಗದ ಹಲವು ಶ್ಲೋಕಗಳಿಂದ ಕೂಡಿದ ಕಗ್ಗಂಟಲ್ಲ. ಬದಲಾಗಿ ಪಂಚಾಂಗ ಎಂಬುದು ಜನ ಜೀವನದ… Read More ಪಂಚಾಂಗವೆಂದರೆ ಅರ್ಥವಾಗದ ಶ್ಲೋಕಗಳ ಕಗ್ಗಂಟಲ್ಲ!