ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ