ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ

ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ.  ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ  ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು  ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ  ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್,  ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ  ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು