ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಇಡೀ ದೇಶಕ್ಕೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಾದರೆ, ಹೈದರಾಬಾದ್ ಕರ್ನಾಟಕದವರು ಮಾತ್ರಾ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸೋದು ಏಕೇ? ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಹಿಂದಿರುವ ಆಪರೇಶನ್ ಪೋಲೋ ಕಾರ್ಯಚರಣೆಯ ಹೃದಯವಿದ್ರಾವಕ ರೋಚಕತೆ ಇದೋ ನಿಮಗಾಗಿ… Read More ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ