ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ