ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ಸಂಘ ಎಂದರೆ ಕೇವಲ ಒಂದು ಘಂಟೆಯ ಶಾಖೆಯನ್ನು ನಡೆಸುವುದಷ್ಟೇ ಅಲ್ಲ. ಸಂಘ ಪರಿವಾರದ ಅಡಿಯಲ್ಲಿ ಹಿಂದೂಸೇವಾ ಪ್ರತಿಷ್ಠಾನ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದನ್ನು ಆರಂಭಿಸಿ, ಅದರ ಮೂಲಕ ನೂರಾರು ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾವಿರಾರು ಸೇವಾವೃತ್ತಿಗಳ ಮೂಲಕ, ಲಕ್ಷಾಂತರ ಜನರಿಗೆ ತಲುಪುವಂತಹ ಸಮಾಜ ಸೇವೆಯನ್ನು ಮಾಡಲು ಪ್ರೇರೇಪಿಸಿದಂತಹ ಶ್ರೀ ಅಜಿತ್ ಕುಮಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ದೂರದರ್ಶಿತ್ವದ ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್