ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಮದುವೆ ಮತ್ತು ಸಾಮಾಜಿಕ ಜಾಲತಾಣ

ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ತುಂಬಾನೇ ವೈರಲ್ ಆಗಿತ್ತು. ಈ ವಯಸ್ಸಿನಲ್ಲಿ ಈ ಮುದುಕನಿಗೆ ಅಷ್ಟು ಚಿಕ್ಕ ವಯಸ್ಸಿನ ಹುಡುಗಿಯೊಂದಿಗೆ ಮದುವೆ ಬೇಕಿತ್ತಾ? ಅರವತ್ತಕ್ಕೆ ಮೂವತ್ತರ ಆಸೆಯೇ?, ಚಪಲ ಚೆನ್ನಿಗರಾಯ, ದುಡ್ಡಿದ್ದವರು ಅಮಾಯಕ ಹೆಣ್ಣು ಮಕ್ಕಳ ಮೇಲೆ ಹೇಗೆ ದೌರ್ಜನ್ಯ ಮಾಡುತ್ತಾರೆ? ಹೀಗೇ ಹಾಗೇ ಎಂದು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರು. ಆದರೆ ಈ ಮದುವೆಯ ಹಿಂದೆ ಇದ್ದ ಅಸಲೀ ಕಾರಣ ತಿಳಿದ ಮೇಲೆ ಬಹುತೇಕರು ಆ ವಯಸ್ಸಾದವರನ್ನು ಹಾಡಿ ಹೊಗಳಿದ ಕಥೆ… Read More ಮದುವೆ ಮತ್ತು ಸಾಮಾಜಿಕ ಜಾಲತಾಣ