ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ