ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?