ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ
ಮಹಾರಾಷ್ಟ್ರದಲ್ಲಿ ಸಿಂಧೂ ತಾಯಿ ಎಂದರೆ ಅನಾಥರ ಪಾಲಿನ ಆಯಿ ಎಂದೇ ಖ್ಯಾತಿ ಪಡೆದಿದ್ದವರು. ಸುಮಾರು 50 ವರ್ಷಗಳಿಂದಲೂ ಅನಾಥ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ದಿಕ್ಕು ದೆಸೆ ಇಲ್ಲದ ಸಾವಿರಾರು ಅನಾಥ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿ ಅವರಿಗೆ ಸೂಕ್ತವಾದ ವಿದ್ಯಾಭ್ಯಾಸವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಮಾಡಿರುವ ಕಾರಣ ಆಕೆ ತನಗೆ 207 ಅಳಿಯಂದಿರು ಮತ್ತು 36 ಸೊಸೆಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಿಂಧು… Read More ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ
ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ರಂಗ, ಪತ್ರಿಕಾ ರಂಗದಲ್ಲಿ ಕ್ರಾಂತಿಯನ್ನು ಉಂಟು ಮಾಡಿದ್ದಲ್ಲದೇ ದೇಶದಲ್ಲಿ ನೂರಾರು ಉದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ದೇಶದ ಅಭಿವೃದ್ಧಿಯ ಹರಿಕಾರರಾದ ಡಾ. ತೋನ್ಸೆ ಮಾಧವ್ ಅನಂತ್ ಪೈ, ಎಲ್ಲರ ಮೆಚ್ಚಿನ ಟಿಎಂಎ ಪೈ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಅದು 18ನೇ ಶತಮಾನದ ಅಂತ್ಯದ ಕಾಲ, ಗೋವಾದಲ್ಲಿನ ಕ್ರಿಶ್ಛಿಯನ್ನರ ಮತಾಂತದ ಧಾಳಿಗೆ ಹೆದರಿ ಉಡುಪಿಯ ಸಮೀಪದ ಮಣಿಪಾಲದಿಂದ ಸುಮಾರು 4… Read More ಡಾ. ತೋನ್ಸೆ ಮಾಧವ್ ಅನಂತ್ ಪೈ
ಸಾಮಾನ್ಯವಾಗಿ ನಗರ ಪ್ರದೇಶಗಳ ಸಿಗ್ನಲ್ ಗಳ ಬಳಿ , ಬಸ್ ಇಲ್ಲವೇ ರೈಲ್ವೇ ನಿಲ್ಡಾಣಗಳ ಬಳಿ ಹಿಂಡು ಹಿಂಡಾಗಿ ಚಪ್ಪಾಳೆ ಹೊಡೆದುಕೊಂಡು ಭಿಕ್ಷೆ ಬೇಡುವ ತೃತೀಯ ಲಿಂಗಿಗಳನ್ನು ನೋಡಿದ ಕೂಡಲೇ ಬಹುತೇಕರಿಗೆ ತಾತ್ಸಾರದ ಭಾವನೆ ಮೂಡುತ್ತದೆ. ಕಲವರೂ ಅಲ್ನೋಡೋ ಚಕ್ಕಾ ಬಂದ್ರೂ, ಅಲ್ನೋಡೋ ಕೋಜಾ ಬಂದ್ರೂ ಎಂದು ಛೇಡಿಸಿದರೆ, ಇನ್ನೂ ಕೆಲವರೂ ಇನ್ನೂ ಕೆಟ್ಟದಾಗಿ ಅಲ್ನೋಡೋ 9 ಎಂದು ಅಸಹ್ಯ ಬರುವ ರೀತಿಯಲ್ಲಿ ಆಡಿಕೊಳ್ಳುವುದನ್ನು ನೋಡಿದ್ದೇವೆ. ತಮಗೇ ಅರಿವಿಲ್ಲದಂತೆ ತಮ್ಮ ದೇಹದಲ್ಲಿ ಆಗುವ ಬದಲಾವಣೆಯಿಂದಾಗಿ, ತಮ್ಮದಲ್ಲದ ತಪ್ಪಿಗಾಗಿ … Read More ಮಂಜಮ್ಮ ಜೋಗತಿ
ಪರಿಸರ ಕಾಳಜಿಗೂ ಮತ್ತು ನಮ್ಮ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ. ಒಂದು ಕಡೆ ನಿಂತರವಾಗಿ ಕಾಡನ್ನು ನಾಶ ಮಾಡಿ ನಾಡುಗಳನ್ನು ಮಾಡುತ್ತಿದರೆ ಮತ್ತೊಂಡೆ ಅದೇ ನಾಡಿನಲ್ಲಿ ಲಕ್ಷಾಂತರ ಗಿಡಗಳನ್ನು ನೆಟ್ಟು ಅದನ್ನೇ ಕಾಡಾಗಿ ಪರಿವರ್ತಿಸುತ್ತಿರುವವರ ಸಂಖ್ಯೆಯೂ ನಮ್ಮ ರಾಜ್ಯದಲ್ಲಿ ಹೆಚ್ಚಾಗಿಯೇ ಇದೆ. ಅದಕ್ಕೆ ಸಾಲು ಮರದ ತಿಮ್ಮಕ್ಕನವರು ಉದಾಹರಣೆಯಾದರೆ ಅವರ ಜೊತೆಗೆ ಸೇರಿಸಬಹುದಾದ ಮತ್ತೊಂದು ಹೆಸರೇ ತುಳಸೀ ಗೌಡ. ಇಂತಹ ನಿಸ್ವಾರ್ಥ ಮಹಾನ್ ಸಾಧಕಿಯನ್ನು ಗುರುತಿಸಿ ಕೇಂದ್ರ ಸರ್ಕಾರವು 2020ರ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಮಾಡಿರುವುದು ನಿಜಕ್ಕೂ ಅಭಿನಂದನಾರ್ಯವಾಗಿದೆ.… Read More ವೃಕ್ಷ ದೇವಿ ತುಳಸಿ ಗೌಡ
ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ