ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ

ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ