ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ
ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ
