ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು, ಹೊಸಕೆರೆಹಳ್ಳಿ ಕೆರೆ ಸಂರಕ್ಷಣಾ ಸಮಿತಿ ಮತ್ತು ಶಾರದಾ ಪಬ್ಲಿಕ್ ಶಾಲೆಯ ಸಹಯೋಗದೊಂದಿಗೆ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಹೆಚ್. ಎಸ್. ವೆಂಕಟೇಶ ಮೂರ್ತಿಗಳ ಸಾರಥ್ಯದಲ್ಲಿ ಸಾಹಿತ್ಯದ ಮೂಲಕ ಪರಿಸರದ ಜಾಗೃತಿ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಒಂದು ಝಲಕ್ ಇದೋ ನಿಮಗಾಗಿ… Read More ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಪರಿಸರದ ರಕ್ಷಣೆ

ಸಾಧಾರಣವಾಗಿ ಕೆಲವು ವಯಸ್ಸಾದವರನ್ನು ಭೇಟಿ ಮಾಡಿ. ನಮಸ್ಕಾರ ಹೇಗಿದ್ದೀರೀ? ಎಂದು ಪ್ರಶ್ನೆ ಮಾಡಿದರೆ ಸಾಲು. ಬಹುತೇಕರು, ಈ ಏನಪ್ಪಾ ಹೇಳೋದು? ಈಗೆಲ್ಲಾ ಕಾಲ ಕೆಟ್ಟು ಹೋಗಿದೆ. ನಮ್ಮ ಕಾಲದಲ್ಲಿ  ಹೇಗಿತ್ತು ಗೊತ್ತಾ? ಎಂಬ ರಾಗವನ್ನು ಎಳೆಯುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಕಾಲ ಖಂಡಿತವಾಗಿಯೂ ಕೆಟ್ಟಿಲ್ಲ, ನಮ್ಮ ದೈನಂದಿನದ ರೂಢಿಯನ್ನು ಅತ್ಯಂತ ಹೀನಾಮಾನವಾಗಿ ಕೆಡಿಸಿರುವದರಿಂದಲೇ ಎಲ್ಲವೂ ಅಯೋಮಯವಾಗಿದೆ ಎಂದರೆ ತಪ್ಪಾಗದು. ಇತ್ತೀಚಿಗೆ ವ್ಯಾಟ್ಸಪ್ಬಲ್ಲಿನ ಓದಿದ  ಈ ಬರಹ ಪ್ರಸ್ತುತ ವಿಕ್ಷುಬ್ಧತೆಗೆ ಹೇಳಿಮಾಡಿಸಿದಂತಿದ್ದು ಅದರ ಸಾರಾಂಶ ಈ ರೀತಿಯಾಗಿದೆ.… Read More ಪರಿಸರದ ರಕ್ಷಣೆ

ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವಪರಿಸರ ದಿನವಾದ ಜೂನ್ 6 2022ರಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿದ್ದ ಶ್ರೀ ಗಂಗಾಧರನ್ (ಆರೋಗ್ಯ ಭಾರತಿಯ ಪ್ರಾಂತ ಸಹಕೋಶಾಧ್ಯಕ್ಷರು) ಮತ್ತು ಶ್ರೀಮತಿ ಮನಿಲಾ ರೆಡ್ಡಿ, (ಸ್ವದೇಶಿ ಚಾಗರಣ ಮಂಚ್ ಮಹಿಳಾ ಘಟಕದ ಪ್ರಮುಖ್) ಮತ್ತು ಸಭೆಯಲ್ಲಿ ಸೇರಿದ್ದ ಕೆಲವು ಮಾತೆಯರಿಂದ ದೀಪವನ್ನು ಪ್ರಜ್ವಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರೆ, ರಾಮಚಂದ್ರಪುರದ ಕಲಾಸದ ಅಕಾಡೆಮಿ ಮಕ್ಕಳು ಸುಶ್ರಾವ್ಯವಾಗಿ ಹಾಡಿದ… Read More ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ವಿಶ್ವ ಪರಿಸರ ದಿನ

ಭೂಮಿ,ಸೌರಮಂಡಲದಲ್ಲಿ 5ನೇ ದೊಡ್ಡ ಗ್ರಹ. ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ. ಅದಕ್ಕಾಗಿಯೇ ಕವಿಯೊಬ್ಬರು ಎಲ್ಲರಿಗೊಂದೇ ಭೂತಲವೆಂದೆ ಎಲ್ಲರಿಗೂ ಭಗವಂತನೇ ತಂದೆ ಎಂದು ಹೇಳಿದ್ದಾರೆ. ಹಾಗಾಗಿ ಈ ಭೂಮಿ ನಮಗೆ ಆಶ್ರಯದಾತೆಯಲ್ಲದೇ ನಮ್ಮ ತಾಯಿಯೂ ಹೌದು. ಅದಕ್ಕಾಗಿಯೇ ನಮ್ಮ ಸನಾತನ ಧರ್ಮದಲ್ಲಿ ಭೂಮಿಗೆ ತಾಯಿಯ ಸ್ವರೂಪ ನೀಡಿ ಭೂಮಿತಾಯಿ ಎಂದೇ ಸಂಭೋಧಿಸುತ್ತೇವೆ. ಆದರೆ ಮನುಷ್ಯನ ದುರಸೆಯಿಂದಾಗಿ ಅದೇ ಭೂಮಿ ತಾಯಿ ಒಡಲನ್ನು ಅಗೆದು, ಬಗೆದು ರತ್ನಗರ್ಭ ವಸುಂಧರೆಯಲ್ಲಿ ಆಡಗಿದ್ದ ಖನಿಜ ಸಂಪತ್ತುಗಳನ್ನು ಬರಿದು ಮಾಡಿದ್ದಲ್ಲದೇ… Read More ವಿಶ್ವ ಪರಿಸರ ದಿನ