ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಂಡಾಯವೆದ್ದು ದೇಶಾದ್ಯಂತ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾಳು ಮಾಡಿದಾಗ, ಅಗ್ನಿಪಥ್ ಯೋಜನೆ ಫಲಾಫಲಗಳೇನು? ಅದು ಯುವಕರಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದರ ಸಂಪೂರ್ಣ ವಿವರಗಳನ್ನು ತಿಳಿಸಿದಾಗ, ಓದುಗರೊಬ್ಬರು, ನಿಮಗೆ ಸೈನಿಕ ಎಂದರೆ ಏನು ಗೊತ್ತಾ? ನೀವ್ಯಾಕೆ ಸೈನಿಕರಾಗಿಲ್ಲ? ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಏಕೆ ಸೇರಿಸಿಲ್ಲ? ಎಂಬ ಅಕ್ಷೇಪ ಎತ್ತಿದ್ದರು. ಹಾಗಾಗಿ ನಾನು ಯೌವನಾವಸ್ಥೆಯಲ್ಲಿದ್ದಾಗ ಸೈನ್ಯಕ್ಕೆ ಸೇರಲು ನಾನು ಮಾಡಿದ ಸಾಹಸಗಳ ಪರಿಯ  ಮೋಜಿನ… Read More ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಏಪ್ರಿಲ್ – 10

ನಾವೆಲ್ಲಾ ಚಿಕ್ಕವರಿದ್ದಾಗ ಏಪ್ರಿಲ್-10 ಎಂದರೆ ಏನೋ‌ ಆತಂಕ, ಭಯ, ಹಿಂದಿನ ದಿನ ರಾತ್ರಿ ಇಡೀ ನಿದ್ದೆಯೇ ಇಲ್ಲದೇ ತಳಮಳಗೊಳ್ಳುತ್ತಿದ್ದ ಆ ಅನುಭವದ ಸವಿ ನೆನಪು/ರೋಚಕತೆ ಇದೋ ನಿಮಗಾಗಿ… Read More ಏಪ್ರಿಲ್ – 10