ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಶ್ರೀ ಅಮರನಾಥ ಯಾತ್ರೆ

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಅತ್ಯಂತ ಪವಿತ್ರವಾದ ಆಷ್ಟೇ ದುರ್ಗಮವಾದ ಹಿಂದೂ ಗುಹಾಂತರ ದೇವಾಲಯವಾದ ಶ್ರೀ ಅಮರನಾಥನ ವಿಶೇಷತೆಗಳು ಮತ್ತು ಅಲ್ಲಿನ ಸ್ಥಳ ಪುರಾಣ ಮತ್ತು ಆ ಕ್ಷೇತ್ರಕ್ಕೆ ಅಮರನಾಥ ಎಂಬ ಹೆಸರು ಬರಲು ಕಾರಣ ಏನು? ಎಂಬೆಲ್ಲಾ ಕುತೂಹಲ ಭರಿತವಾದ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಅಮರನಾಥ ಯಾತ್ರೆ