ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಭೀಷ್ಮಾಷ್ಟಮಿ

ಇಂದು ಮಾಘ ಮಾಸದ ಶುದ್ಧ ಅಷ್ಟಮಿ. ಆಜೀವ ಪರ್ಯಂತ ಬ್ರಹ್ಮಚರ್ಯವನ್ನು ಪಾಲಿಸುತ್ತೇನೆ ಎಂದು ಶಪಥ ಮಾಡಿ,  ಮಹಾಭಾರತದಲ್ಲಿ  ಅತ್ಯಂತ ಮಹತ್ತರವಾದ ಪಾತ್ರವನ್ನು ವಹಿಸಿ ಪಿತಾಮಹರೇ ಎನಿಸಿದ್ದ ಬಾಣಗಳ ಹಾಸಿಗೆಯ ಮೇಲೆ ಮಲಗಿದ್ದ ಇಚ್ಛಾಮರಣಿಗಳಾಗಿ ತಮ್ಮ ಜೀವನವನ್ನು ತ್ಯಜಿಸಲು ಉತ್ತರಾಯಣದ ಪುಣ್ಯಕಾಲಕ್ಕಾಗಿ ಕಾಯುತ್ತಿದ್ದ   ಶ್ರೀ ಭೀಷ್ಮಾಚಾರ್ಯರು ತಮ್ಮ ದೇಹತ್ಯಾಗವನ್ನು ಮಾಡಿದ ದಿನ ಹಾಗಾಗಿ ಈ ದಿನವನ್ನು ಭೀಷ್ಮಾಷ್ಟಮಿ  ಎಂದೂ ಕರೆಯಲಾಗುತ್ತದೆ. ಮಹಾಭಾರತದಲ್ಲಿ ಶಂತನು ಮತ್ತು ಗಂಗಾದೇವಿಯ ಪುತ್ರನಾಗಿ ಜನಿಸಿದ್ದ ದೇವವ್ರತ ಸಹಜವಾಗಿಯೇ ಶಂತನುವಿನ ಉತ್ತರಾಧಿಕಾರಿಗಳಾಗಿರುತ್ತಾರೆ. ವಯಸ್ಸಿಗೆ ಬಂದ ಮಗನಿದ್ದರೂ… Read More ಭೀಷ್ಮಾಷ್ಟಮಿ

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ

ಭೀಮಕುಂಡ್/ನೀಲ್ ಕುಂಡ್

ನಮಗೆಲ್ಲ ತಿಳಿದಿರುವಂತೆ, ನಮ್ಮ ಭಾರತ ದೇಶ ವಿವಿಧತೆಗಳಲ್ಲಿ ಏಕತೆಯನ್ನು ಹೊಂದಿರುವುದರ ಜೊತೆಗೆ ಹಲವಾರು ವಿಶೇಷತೆಗಳನ್ನು ಹೊಂದಿರುವ ದೇಶವಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ, ಸಂಪ್ರದಾಯ, ಆಧ್ಯಾತ್ಮ, ಆಚಾರ ವಿಚಾರಗಳಲ್ಲಿ ಇತರ ಎಲ್ಲಾ ದೇಶಗಳಿಗಿಂತಲೂ ಭಿನ್ನವಾಗಿ ನಿಲ್ಲುವುದಷ್ಟೇ ಅಲ್ಲದೇ, ಇಲ್ಲಿನ ಪ್ರಾಕೃತಿಕ ಇತಿಹಾಸವೂ ವಿಭಿನ್ನವಾಗಿದ್ದು, ತನ್ನ ಅಡಿಯೊಳಗೆ ಅದೆಷ್ಟೋ ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಅಂತಹ ವಿಚಿತ್ರ ರಹಸ್ಯಗಳಲ್ಲಿ ಭೀಮ್ ಕುಂಡ್ ಅಥವಾ ನೀಲ್ ಕುಂಡ್ ಸಹಾ ಒಂದಾಗಿದೆ. ಈ ನೈಸರ್ಗಿಕ ಕೊಳದ ವಿಶೇಷತೆ ಏನೆಂದರೆ ಇದುವರೆಗೂ ಈ ಕೊಳದ ಆಳ ಎಷ್ಟಿದೆ… Read More ಭೀಮಕುಂಡ್/ನೀಲ್ ಕುಂಡ್