ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ದಕ್ಷಿಣ ಕಾಶೀ ಅಂತರ ಗಂಗೆ

ಇಂದು ಈ ವರ್ಷದ  ಮೊದಲ ಕಾರ್ತೀಕ ಸೋಮವಾರ.  ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ  ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ.  ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ  ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ  ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ